ಕಲಬುರ್ಗಿ
ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಾಹನ ಅಪಘಾತ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಯಾದಗಿರಿಯಿಂದ ಕಲಬುರಗಿಗೆ ಬರುವಾಗ ನಡೆದ ಘಟನೆ
ನಿನ್ನೆ ರಾತ್ರಿ 12:30 ರ ಸುಮಾರಿಗೆ ನಡೆದ ಘಟನೆ
ಕಲಬುರಗಿ ಆಕಾಶವಾಣಿ ಕೇಂದ್ರದ ಬಳಿ ನಡೆದ ಘಟನೆ
ಅಪಘಾತದಲ್ಲಿ ಚಿಂಚನಸೂರ್ ಕಾಲು ಮತ್ತು ಮುಖಕ್ಕೆ ಗಾಯ
ರಸ್ತೆಯ ಮದ್ಯ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ಸ್ಕೀಡ್ ಆಗಿ ಬಿದ್ದ ವಾಹನ
ನಿದ್ದೆಯ ಮಂಪರಿನಲ್ಲಿ ವಾಹನ ಚಾಲಕ ಇದ್ದಿದ್ದಕ್ಕೆ ನಡೆದ ಘಟನೆ
ಸ್ಥಳೀಯರು ಸಹಕಾರಿಂದ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲು
ಚಾಲಕ ಮತ್ತು ಗನ್ ಮ್ಯಾನ್ ಗೆ ಯಾವುದೇ ಗಾಯಗಳು ಆಗಿಲ್ಲ