Ksrtc ಮಹಿಳೆಯರ ಪಿಂಕ್ ಕೊಟ್ಟಡಿ ಉದ್ಘಾಟನೆ – ತುಮಕೂರಿನ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಿಳೆಯರ ಪಿಂಕ್ ಕೊಠಡಿಯನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್ ಮತ್ತಿತರರು ಭಾಗವಹಿಸಿದ್ದರು