ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಶಾಸಕ ಡಿ.ಸಿ. ಗೌರಿಶಂಕರ್ ಅವರು ಸಾಂಕೇತಿಕವಾಗಿ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖಂಡರಾದ ಬೆಳಗುಂಬ ವೆಂಕಟೇಶ್, ಪಾಲಿಕೆ ಸದಸ್ಯ ಶ್ರೀನಿವಾಸ್, ನರುಗನಹಳ್ಳಿ ವಿಜಯಕುಮಾರ್, ತನ್ವೀರ್ ರೆಹಮಾನ್ ಮತ್ತಿತರರು ಸಾತ್ ನೀಡಿದರು