ತುಮಕೂರು ವಿಶ್ವವಿದ್ಯಾನಿಲಯದ ನಾಡಪ್ರಭು ಶ್ರೀ ಕೆಂಪೇಗೌಡ ಅಧ್ಯಯನ ಪೀಠದ ವತಿಯಿಂದ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯ ಅಂಗವಾಗಿ ಕುಲಸಚಿವೆ ನಾಹಿದಾ ಜûಮ್ ಜûಮ್ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಾಡಪ್ರಭು ಶ್ರೀ ಕೆಂಪೇಗೌಡ ಅಧ್ಯಯನ ಪೀಠದ ಸಂಯೋಜಕ ಡಾ. ಸುರೇಶ್ ಡಿ., ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಣ್ಣ ಬೆಳವಾಡಿ, ಗಣಿತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಚ್. ಎಸ್. ಬೋರೇಗೌಡ ಇದ್ದರು