ಕಲ್ಬುರ್ಗಿ ನಗರದಲ್ಲಿ ಇಂದು ಅಖಿಲ ಭಾರತ ಕಿಸಾನ್ ಸಬಾ ಹಾಗೂ ಭಾರತೀಯ ಖೇತ ಮಜ್ದೂರ್ ಯೂನಿಯನ ಜಿಲ್ಲಾ ಸಮಿತಿ ವತಿಯಿಂದ ಬರಗಾಲಕ್ಕೆ ತುತ್ತಾದ ರೈತರ ಬೆಳೆ ಹಾನಿ ಪರಿಹಾರ ಪಂಪ ಸೆಂಟಗಳಿಗೆ , ಹಗಲಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ, ಟಿಸಿ ಹೆಚ್ಚಳ, ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಜಾರಿಗೆ ತರುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲಂಪ್ರಭು ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮೌಲಾ ಮುಲ್ಲಾ ಜಿಲ್ಲಾಧ್ಯಕ್ಷರು ಜಿಲ್ಲಾ ಕಾರ್ಯದರ್ಶಿಗಳಾದ ಭೀಮಶಂಕರ್ ಮಾಡಿಯಾಳ್ ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು .