ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಷಣ್ಮುಖಪ್ಪ ಅವರು ಸಾಂಕೇತಿಕವಾಗಿ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖಂಡರಾದ ಕಲ್ಲಹಳ್ಳಿ ದೇವರಾಜು, ಕೆಂಪಣ್ಣ, ನರಸಿಂಹಮೂರ್ತಿ, ಶ್ರೀನಿವಾಸ್ ಮತ್ತಿತರರು ಚಿತ್ರದಲ್ಲಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಷಣ್ಮುಖಪ್ಪ ಅವರು ಸಾಂಕೇತಿಕವಾಗಿ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖಂಡರಾದ ಕಲ್ಲಹಳ್ಳಿ ದೇವರಾಜು, ಕೆಂಪಣ್ಣ, ನರಸಿಂಹಮೂರ್ತಿ, ಶ್ರೀನಿವಾಸ್ ಮತ್ತಿತರರು ಚಿತ್ರದಲ್ಲಿದ್ದಾರೆ.
Sign in to your account